ಕಣ್ಣ ಮುಂದಿನ ಕನಸುಗಳಿಗೆ
ಬಣ್ಣ ಬಳಿಯಬೇಕಾಗಿಲ್ಲ ನಾನು
ಕನಸುಗಳು ಅನಾವರಣಗೊಳ್ಳುತ್ತಿದ್ದಂತೆ
ಬಣ್ಣಗಳೇ ಮುತ್ತಿಕೊಳ್ಳುತ್ತವೆ
ತಾ ಮುಂದು ನಾ ಮುಂದು
- ರಾಜೇಂದ್ರ ಪಾಟೀಲ್
ಹುಬ್ಬಳ್ಳಿ
ಇದು ನಮ್ಮ ನಿಮ್ಮ ಭಾವನೆಗಳ ಸಂಗಮ ಮನಸ್ಸುಗಳ ಸಿಹಿ ಮಿಲನ. ಘರ್ಷಣೆ, ತಾಕಲಾಟ, ಪೀಕಲಾಟಗಳು, ಪ್ರೀತಿ ಅಂತ:ಕರಣಗಳು ಮತ್ತು ಮೊದಲನೆಯದಾಗಿ, ಕೊನೆಯದಾಗಿ ಮಾನವೀಯತೆಯ ಸಂವೇದನೆಗಳು ಇಲ್ಲಿನ ವಿಶೇಷ.
ಗಝಲ್ ಭವಸಾಗರ ದಾಟಲು ಮಾರ್ಗ ತೋರುತಿರುವೆಯಾ ದಾಶರಥಿ ನವಚೇತನ ತುಂಬಲು ದಾರಿ ನೀನಾಗಿರುವೆಯಾ ದಾಶರಥಿ ದೇವಾಲಯದ ಮೂರ್ತಿಯಲ್ಲಿ ನಿನ್ನ ಅಸ್ತಿತ್ವ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ