
ಕಲಬುರ್ಗಿಯಿಂದ ನನ್ನ ತಮ್ಮ ಮಹೇಶ, ಹುಬ್ಬಳ್ಳಿಯ ನಮ್ಮ ಮನೆಗೆ ವಿಜಯದಶಮಿ ಸಂಧರ್ಭದಲ್ಲಿ ಭೇಟಿ ಕೊಟ್ಟಿದ್ದರು. ಜೊತೆಗೆ ಸಹನಾ ಮತ್ತು ಸಂಜನಾ, ಅಮ್ಮ ಜಯಶ್ರೀ. ಬೊಂಬಾಟ್ ಮಜಾ ಮಾಡಿದ್ವಿ.
ಇದು ನಮ್ಮ ನಿಮ್ಮ ಭಾವನೆಗಳ ಸಂಗಮ ಮನಸ್ಸುಗಳ ಸಿಹಿ ಮಿಲನ. ಘರ್ಷಣೆ, ತಾಕಲಾಟ, ಪೀಕಲಾಟಗಳು, ಪ್ರೀತಿ ಅಂತ:ಕರಣಗಳು ಮತ್ತು ಮೊದಲನೆಯದಾಗಿ, ಕೊನೆಯದಾಗಿ ಮಾನವೀಯತೆಯ ಸಂವೇದನೆಗಳು ಇಲ್ಲಿನ ವಿಶೇಷ.
ಗಝಲ್ ಭವಸಾಗರ ದಾಟಲು ಮಾರ್ಗ ತೋರುತಿರುವೆಯಾ ದಾಶರಥಿ ನವಚೇತನ ತುಂಬಲು ದಾರಿ ನೀನಾಗಿರುವೆಯಾ ದಾಶರಥಿ ದೇವಾಲಯದ ಮೂರ್ತಿಯಲ್ಲಿ ನಿನ್ನ ಅಸ್ತಿತ್ವ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ